ತನಿಖೆ ಎದುರಿಸುತ್ತಿರುವ ಜೈಲು ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು. ಜೈಲುಗಳ ನಿರ್ವಹಣೆಯನ್ನು ಉನ್ನತೀಕರಿಸಬೇಕು. ಈ ಸಂಬಂಧ ದೆಹಲಿ ಪೊಲೀಸ್ ಕಮಿಷನರ್ ಆಸ್ತಾನ ಸಲ್ಲಿಸಿರುವ ವರದಿಯಲ್ಲಿನ ಸಲಹೆಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತು.