‘ವಿದ್ಯಾರ್ಥಿಯ ಬಳಿಯಲ್ಲಿ ಹಣವಿರಲಿಲ್ಲ. ಆತನ ಸಹೋದರಿ ಹಣವನ್ನು ವರ್ಗಾಯಿಸಬೇಕಿತ್ತು. ಆದರೆ, ಆ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಆಗಿದೆ. ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರದೇ ನಿರ್ಲಕ್ಷ್ಯ ಎಂದಾಗಿದ್ದಾರೆ, ನಾವು ನಿಮ್ಮನ್ನು ಕೇಳುತ್ತಿರಲಿಲ್ಲ’ ಎಂದ ನ್ಯಾಯಪೀಠವು, ಎಲ್ಲರ ಬಳಿಯೂ ಹಲವಾರು ಕ್ರೆಡಿಟ್ ಕಾರ್ಡ್ಗಳು ಇರುತ್ತವೆ ಎಂದು ನಿರೀಕ್ಷಿಸಲಾಗದು ಎಂದು ಹೇಳಿತು.