ಹಾಥರಸ್ ಪ್ರಕರಣದ ತನಿಖೆ ವಿಷಯದಲ್ಲಿ ಯಾವುದೇ ಹಿತಾಸಕ್ತಿ, ನಕಲಿ ಸಾಕ್ಷ್ಯಗಳು, ಸುಳ್ಳು ಹೇಳಿಕೆಗಳು ನುಸುಳಲು ಸಾಧ್ಯವಿಲ್ಲ‘ ಎಂದು ಹೇಳಿದ ಮೆಹ್ತಾ ಅವರು, ‘ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲೇ ಈ ಪ್ರಕರಣದ ತನಿಖೆ ನಡೆಸಬಹುದು ಎಂದು ಹತ್ರಾಸ್ ಪ್ರಕರಣದ ತನಿಖೆ ಸಿಬಿಐನಿಂದ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಬಹುದು‘ ಎಂದು ನ್ಯಾಯಾಲಯಕ್ಕೆ ತಿಳಿಸಿದರು.