‘ಆರೋಪಕ್ಕೆ ಸಂಬಂಧಿಸಿದ ಎಲ್ಲ ಅಂಶಗಳ ಬಗ್ಗೆಯೂ ಸಿಬಿಐ ಸಮಗ್ರವಾಗಿ ತನಿಖೆ ಮಾಡಬೇಕು. ಸೀಮಿತ ವಿಷಯಗಳ ಬಗ್ಗೆ ಮಾತ್ರ ತನಿಖೆ ಕೈಗೊಳ್ಳುವಂತೆ ಸಿಬಿಐ ಅನ್ನು ನಿಯಂತ್ರಿಸುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸಬೇಕು. ಇಲ್ಲದಿದ್ದರೆ, ಸಾಂವಿಧಾನಿಕ ನ್ಯಾಯಾಲಯದ ಅಧಿಕಾರವನ್ನು ಕಡಿಮೆ ಮಾಡಿದಂತಾಗುತ್ತದೆ’ ಎಂದು ಪೀಠವು ಅಭಿಪ್ರಾಯಪಟ್ಟಿತು.