‘ಈ ರಾಜ್ಯಗಳು ಏಕೆ ಪ್ರತಿಕ್ರಿಯಿಸುತ್ತಿಲ್ಲ ಎಂಬುದನ್ನು ಹೇಳಲು ನಾವು ವಿಫಲರಾಗಿದ್ದೇವೆ. ಈ ರಾಜ್ಯಗಳ ಪ್ರತಿಕ್ರಿಯೆಯನ್ನು ಪಡೆಯಲು ಕೇಂದ್ರ ಸರ್ಕಾರಕ್ಕೆ ನಾವು ಕೊನೆಯ ಅವಕಾಶವನ್ನು ನೀಡುತ್ತೇವೆ. ವಿಫಲವಾದರೆ, ಈ ಬಗ್ಗೆ ನಾವು ಏನನ್ನೂ ಹೇಳಲು ಸಾಧ್ಯವಿಲ್ಲ ಎಂಬುದಾಗಿ ಭಾವಿಸುತ್ತೇವೆ’ ಎಂದು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಎ.ಎಸ್. ಓಕಾ ಮತ್ತು ಜೆ.ಬಿ. ಪಾರ್ದೀವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಹೇಳಿದೆ.