ಈ ಅರ್ಜಿಗಳ ವಿಚಾರಣೆಯನ್ನು ಸೆ.13ರಿಂದ ಆರಂಭಿಸಲಾಗುವುದು ಎಂದು ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠ ಹೇಳಿದೆ.ನ್ಯಾಯಮೂರ್ತಿಗಳಾದ ದಿನೇಶ ಮಾಹೇಶ್ವರಿ, ಎಸ್.ರವೀಂದ್ರ ಭಟ್, ಬೇಲಾ ಎಂ.ತ್ರಿವೇದಿ ಹಾಗೂ ಜೆ.ಬಿ.ಪಾರ್ದಿವಾಲಾ ಅವರು ಈ ಪೀಠದಲ್ಲಿದ್ದಾರೆ.