ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಭಾಷ್ ರೆಡ್ಡಿ, ಎಂ.ಆರ್.ಶಾ ಅವರಿದ್ದ ತ್ರಿಸದಸ್ಯ ಪೀಠವು ವಿಶ್ವವಿದ್ಯಾಲಯ ಹಾಗೂ ಕುಲಪತಿ ಸುಧೀರ್ ಕೃಷ್ಣಸ್ವಾಮಿಯವರಿಗೆ ನೋಟಿಸ್ ಜಾರಿಗೊಳಿಸಿತು. ಮೂರು ದಿನಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತು. ಜೊತೆಗೆ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿತು.