ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಟೇಲರ್ ಕನ್ಹಯ್ಯಾ ಲಾಲ್ ಹತ್ಯೆಯ ಆರೋಪಿಗಳನ್ನು ಕ್ಷಮಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮನವಿ ಮಾಡಿದ್ದಾರೆ ಎಂದು ತಿರುಚಲಾಗಿರುವ ವಿಡಿಯೊ ಪ್ರಸಾರ ಮಾಡಿದ್ದ ಪ್ರಕರಣದಲ್ಲಿ ಝೀ ನ್ಯೂಸ್ ಸಂಪಾದಕ ರಜ್ನೀಶ್ ಅಹುಜಾ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ಶುಕ್ರವಾರ ರಕ್ಷಣೆ ನೀಡಿದೆ.