ಈ ಆದೇಶ ಪ್ರಶ್ನಿಸಿ ಗೌರಿ ಅವರ ಸೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ನೇತೃತ್ವದ ಪೀಠವು, ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಆರೋಪಿ ಮೋಹನ್ ನಾಯಕ್ಗೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.