‘ಒಂದು ದೇಶ, ಒಂದು ಪಡಿತರ ಚೀಟಿ’ ಬಡವರ ಕಲ್ಯಾಣಕ್ಕಾಗಿ ಇರುವ ಕಾರ್ಯಕ್ರಮ. ಇದು, ವಲಸೆ ಕಾರ್ಮಿಕರಿಗೆ ತಮ್ಮ ಕೆಲಸದ ಸ್ಥಳದಲ್ಲಿಯೇ ಪಡಿತರ ಪಡೆಯಲು ನೆರವಾಗಲಿದೆ. ಅಲ್ಲದೆ, ಇದು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರು ವಿವಿಧ ಕಲ್ಯಾಣ ಯೋಜನೆಗಳ ಅನುಕೂಲ ಪಡೆಯಲು ಎನ್ಐಸಿ ನೆರವಿನಲ್ಲಿ ಪ್ರತ್ಯೇಕ ವೆಬ್ಸೈಟ್ ಅನ್ನು ಜುಲೈ 31ರ ಒಳಗೆ ಆರಂಭಿಸಬೇಕು’ ಎಂದೂ ಪೀಠ ಕೇಂದ್ರಕ್ಕೆ ಸ್ಪಷ್ಟ ಸೂಚನೆ ನೀಡಿತು.