‘ಭೂ ಸ್ವಾಧೀನ, ಪುನರ್ವಸತಿಗೆ ಸಂಬಂಧಿಸಿ ನ್ಯಾಯಯುತ ಪರಿಹಾರ, ಪಾರದರ್ಶಕತೆ ಹಕ್ಕು ಕಾಯ್ದೆ–2013 ಅನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಕೆಐಎಡಿಬಿ ಕಾಯ್ದೆ 1966ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿತು. ವಿಚಾರಣೆಯನ್ನು ಫೆ. 14ಕ್ಕೆ ಮುಂದೂಡಿತು.