‘ಈ ಪ್ರಕರಣದ ಆರೋಪಿಗಳೆಲ್ಲರೂ ಸರ್ಕಾರಿ ನೌಕರರು. ಹೀಗಾಗಿ ಅವರಿಗೆ ನೀಡಿರುವ ಜಾಮೀನು ಅರ್ಜಿಯ ರದ್ದತಿಯ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಆರೋಪಿಗಳಿಗೆ ಜಾಮೀನು ನೀಡಿದ್ದರಿಂದ ಕಾನೂನು ಪ್ರಕ್ರಿಯೆಗೆ ಸಂಬಂಧಿಸಿ ಉದ್ಭವಿಸಿರುವ ಪ್ರಶ್ನೆಗಳ ಕುರಿತು ಪರಿಶೀಲನೆಗೆ ಒಪ್ಪಿಗೆ ಇದೆ’ ಎಂದು ನ್ಯಾಯಪೀಠ ತಿಳಿಸಿತು.