ಈ ಮುಂಚೆ ವೈಯಕ್ತಿಕವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಸ್ವಾಮಿ ಅವರು, ತಮ್ಮ ಅರ್ಜಿಯು ಬ್ಯಾಂಕಿಂಗ್ ವಲಯದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಎನ್ಪಿಎಗಳ ಸಮಸ್ಯೆಗಳ ಕುರಿತು ಹೇಳುತ್ತದೆ. ಎನ್ಪಿಎಗಳ ಹೆಚ್ಚಳವನ್ನು ಪರಿಶೀಲಿಸಲು ನ್ಯಾಯಾಲಯ ಅಗತ್ಯ ಮಾರ್ಗಸೂಚಿಗಳನ್ನು ಸೂಚಿಸುವ ಸಮಿತಿ ರಚಿಸಬೇಕು ಎಂದು ಮನವಿ ಮಾಡಿದ್ದರು.