ಉದ್ದೇಶಿತ ಆ್ಯಪ್ ಅಭಿವೃದ್ಧಿಯಿಂದ ಭಾರತದಾದ್ಯಂತ ರಸ್ತೆ ಅಪಘಾತಗಳು, ನ್ಯಾಯಮಂಡಳಿಗಳು, ಪೊಲೀಸ್ ಮತ್ತು ವಿಮಾ ಕಂಪನಿಗಳ ಸಂತ್ರಸ್ತರು ಪರಿಹಾರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಬಹುದು. ಇದಕ್ಕೆ ಸಂಬಂಧಿಸಿದಂತೆ 2021ರ ಮಾರ್ಚ್ 16 ಮತ್ತು ಆಗಸ್ಟ್ 3 ರಂದು ಸುಪ್ರೀಂಕೋರ್ಟ್ ವಿಸ್ತೃತ ಆದೇಶವನ್ನು ನೀಡಿತ್ತು.