ಅಂಕುಶಕ್ಕೆ ಕೇಂದ್ರ ವಿರೋಧ: ಸುದ್ದಿವಾಹಿನಿಗಳನ್ನು ನಿಯಂತ್ರಿಸುವ ಪ್ರಸ್ತಾವವನ್ನು ಕೇಂದ್ರ ಸರ್ಕಾರದ ಪ್ರತಿನಿಧಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಬಲವಾಗಿ ವಿರೋಧಿಸಿದರು. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳನ್ನು ಪ್ರತ್ಯೇಕಿಸಿ ನೋಡುವುದು ಸಾಧುವಲ್ಲ ಎಂದರು. ‘ಕೆಲವೊಂದನ್ನು ನಿಯಂತ್ರಿಸುವ ಭರದಲ್ಲಿ ಕಾನೂನು ಎಲ್ಲವನ್ನೂ ನಿಯಂತ್ರಿಸುವಂತಾಗಬಾರದು’ ಎಂದು ಹೇಳಿದ ನ್ಯಾಯ
ಮೂರ್ತಿಗಳು, ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿದರು.