ಪ್ರಾಥಮಿಕ ವಿಚಾರಣೆಯಲ್ಲಿ ಎನ್ಜಿಒ ಸಂವಿಧಾನ್ ಬಚಾವ್ ಟ್ರಸ್ಟ್ ಪರವಾಗಿ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಅಶೋಕ್ ಕುಮಾರ್ ಶರ್ಮಾ ಅವರು, ಸಾರ್ವಜನಿಕ ಹಿತಾಸಕ್ತಿ ಅರ್ಜಿ ತಿರಸ್ಕರಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದರು. ಸೇವಾನಿಯಮಗಳಲ್ಲಿ ಎಲ್ಲ ಸಾಮಾನ್ಯ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಿದ್ದು, ಮೀಸಲಾತಿ ಉದ್ದೇಶವೇ ಈಡೇರುವುದಿಲ್ಲ ಎಂದು ಪ್ರತಿಪಾದಿಸಿದ್ದರು.