ಆದರೆ, ಈ ವಿಷಯದ ಬಗ್ಗೆ ಸರಿಯಾದ ನಿರ್ಧಾರ ಕೈಗೊಂಡಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪವರ್ಗೀಕರಣವನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳು ಕಾನೂನು ರೂಪಿಸಿಕೊಳ್ಳಬಹುದು. ಹೀಗಾಗಿ, ಮುಂದಿನ ನಿರ್ದೇಶನಕ್ಕಾಗಿ ಮರುಪರಿಶೀಲಿಸಲು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಈ ವಿಷಯವನ್ನು ಮಂಡಿಸುವಂತೆ ನ್ಯಾಯಾಲಯ ಹೇಳಿದೆ.