ನವದೆಹಲಿ:ಸಾರ್ವಜನಿಕರಿಂದ ಬೃಹತ್ ಪ್ರಮಾಣದ ಕಾಣಿಕೆ ಸ್ವೀಕರಿಸುವ ಕೆಲ ಪ್ರಮುಖ ದೇವಾಲಯಗಳನ್ನು ನಿಯಮಗಳಿಂದ ಹೊರಗಿಡಬೇಕೇ ಎಂದು ಅಚ್ಚರಿ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್,ಸರ್ಕಾರಿ ನಿಯಂತ್ರಣದ ಮಂದಿರಗಳ ಅಸಮರ್ಪಕ ನಿರ್ವಹಣೆ ಅಥವಾ ಹಣದ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಪುರಾವೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದೆ.