ಇದಕ್ಕೆ ಸಂಬಂಧಿಸಿದ ಮೊದಲ ಬ್ಯಾಚ್ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಹಾಗೂ ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು, ಫೆಬ್ರುವರಿ 15ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಿತು. ಮಾರ್ಚ್ 21ರಿಂದ ಅಂತಿಮ ವಿಚಾರಣೆ ಆರಂಭಿಸುವುದಾಗಿ ಪ್ರಕಟಿಸಿತು.