‘ಜೈಲಿನಲ್ಲಿದ್ದಾಗ ಸಾಯಿ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿರುವುದರಿಂದ, ಅವರಿಗೆ ಪೆರೊಲ್ ನೀಡುವ ವಿಷಯದಲ್ಲಿ ಜೈಲಿನ ಮೇಲ್ವಿಚಾರಕರು ನಕಾರಾತ್ಮಕ ಅಭಿಪ್ರಾಯವನ್ನು ನೀಡಿದ್ದಾರೆ. ಹೀಗಾಗಿ ಪೆರೊಲ್ ನೀಡುವುದು ಸೂಕ್ತವಾದ ಕ್ರಮವಲ್ಲ ಹಾಗೂ ಅದು ವಿವಿಧ ಅಂಶಗಳ ಮೇಲೆ ಅವಲಂಬಿತವಾಗಿದೆ‘ ಎಂದು ಸುಪ್ರೀಂ ಕೋರ್ಟ್ ಹೇಳಿದೆ.