‘ಈ ವರ್ಷ ಕಾಳಿ ಪೂಜೆ, ದೀಪಾವಳಿ ಆಚರಣೆ ಮತ್ತು ಛತ್ ಪೂಜೆ, ಜಗದ್ಧಾತ್ರಿ ಪೂಜೆ, ಗುರುನಾನಕ್ ಅವರ ಜನ್ಮದಿನ ಮತ್ತು ಕ್ರಿಸ್ಮಸ್ ಮತ್ತು ಹೊಸ ವರ್ಷದ ಮುನ್ನಾದಿನದ ಆಚರಣೆಗಳಲ್ಲಿ ಯಾವುದೇ ರೀತಿಯ ಪಟಾಕಿಗಳ ಬಳಕೆ ಅಥವಾ ಪ್ರದರ್ಶನ ಅಥವಾ ಪಟಾಕಿಗಳನ್ನು ಸಿಡಿಸದಂತೆ ರಾಜ್ಯವು ಖಚಿತಪಡಿಸಿಕೊಳ್ಳಬೇಕು’ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿತ್ತು.