ಉತ್ತರಪ್ರದೇಶದಲ್ಲಿ ಅನ್ಸಾರಿ ಅವರ ಜೀವಕ್ಕೆ ‘ನಿಜವಾದ, ನಿರಂತರ ಮತ್ತು ಗಂಭೀರ ಬೆದರಿಕೆ‘ ಇದೆ ಎಂದು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ಆರೋಪಿಸಲಾಗಿದೆ. ನ್ಯಾಯಾಲಯ ಅವರ ಜೀವಕ್ಕೆ ರಕ್ಷಣೆ ನೀಡಲು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸದಿದ್ದರೆ, ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.