<p class="title"><strong>ನವದೆಹಲಿ:</strong>ಗಲಭೆ ಪ್ರಕರಣಗಳಲ್ಲಿ ಭಾಗಿಯಾದ ಆಪಾದಿತ ಆರೋಪಿಗಳ ಆಸ್ತಿಗಳನ್ನು ಮತ್ತಷ್ಟು ನೆಲಸಮಗೊಳಿಸದಂತೆ ವಿವಿಧ ರಾಜ್ಯಗಳಿಗೆ ನಿರ್ದೇಶನ ನೀಡಲು ಕೋರಿ ಜಮಿಯತ್ ಉಲೆಮಾ-ಐ-ಹಿಂದ್ಮುಸ್ಲಿಂ ಸಂಘಟನೆ ಮತ್ತು ಇತರರುಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಪಿ.ಎಸ್. ನರಸಿಂಹ ಅವರಿದ್ದ ಪೀಠವು, ಸಿಪಿಐಎಂ ಬೃಂದಾ ಕಾರಟ್ ಸೇರಿ ಇತರ ಐವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಹೇಳಿದೆ.</p>.<p>ವಿವಿಧ ರಾಜ್ಯಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸುವ ಸರ್ಕಾರಗಳ ಕ್ರಮಕ್ಕೆ ಸಂಬಂಧಿಸಿ ಯಾವುದೇ ಮಧ್ಯಂತರ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ಜುಲೈ 13ರಂದುನಿರಾಕರಿಸಿತ್ತು.</p>.<p><a href="https://www.prajavani.net/india-news/death-threat-to-yogi-on-whatsapp-uttar-pradesh-961771.html" itemprop="url">ಬಾಂಬ್ ಹಾಕಿ ಸಿಎಂ ಯೋಗಿ ಹತ್ಯೆ ಮಾಡುವುದಾಗಿ ಪೊಲೀಸರಿಗೇ ಬೆದರಿಕೆ ಸಂದೇಶ: ಪ್ರಕರಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>ಗಲಭೆ ಪ್ರಕರಣಗಳಲ್ಲಿ ಭಾಗಿಯಾದ ಆಪಾದಿತ ಆರೋಪಿಗಳ ಆಸ್ತಿಗಳನ್ನು ಮತ್ತಷ್ಟು ನೆಲಸಮಗೊಳಿಸದಂತೆ ವಿವಿಧ ರಾಜ್ಯಗಳಿಗೆ ನಿರ್ದೇಶನ ನೀಡಲು ಕೋರಿ ಜಮಿಯತ್ ಉಲೆಮಾ-ಐ-ಹಿಂದ್ಮುಸ್ಲಿಂ ಸಂಘಟನೆ ಮತ್ತು ಇತರರುಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಪಿ.ಎಸ್. ನರಸಿಂಹ ಅವರಿದ್ದ ಪೀಠವು, ಸಿಪಿಐಎಂ ಬೃಂದಾ ಕಾರಟ್ ಸೇರಿ ಇತರ ಐವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಹೇಳಿದೆ.</p>.<p>ವಿವಿಧ ರಾಜ್ಯಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸುವ ಸರ್ಕಾರಗಳ ಕ್ರಮಕ್ಕೆ ಸಂಬಂಧಿಸಿ ಯಾವುದೇ ಮಧ್ಯಂತರ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ಜುಲೈ 13ರಂದುನಿರಾಕರಿಸಿತ್ತು.</p>.<p><a href="https://www.prajavani.net/india-news/death-threat-to-yogi-on-whatsapp-uttar-pradesh-961771.html" itemprop="url">ಬಾಂಬ್ ಹಾಕಿ ಸಿಎಂ ಯೋಗಿ ಹತ್ಯೆ ಮಾಡುವುದಾಗಿ ಪೊಲೀಸರಿಗೇ ಬೆದರಿಕೆ ಸಂದೇಶ: ಪ್ರಕರಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>