ಕರ್ನಾಟಕ, ಪಂಜಾಬ್, ಹರಿಯಾಣ, ಮಧ್ಯ ಪ್ರದೇಶ, ಗುಜರಾತ್ ಹಾಗೂ ಛತ್ತೀಸಗಢದಲ್ಲಿಯೂ ಮುಂದಿನ ವಾರಗಳಲ್ಲಿ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ. ಅಸ್ಸಾಂ, ತೆಲಂಗಾಣ, ದೆಹಲಿ ಹಾಗೂ ತಮಿಳುನಾಡಿನಲ್ಲಿ ‘ಆರ್’ ಮೌಲ್ಯ ಸಮಾಧಾನಕರವಾಗಿದ್ದು, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ರಾಜಸ್ಥಾನದಲ್ಲಿ 1ಕ್ಕಿಂತ ಕೆಳಗಿದೆ ಎಂದು ಅವರು ಹೇಳಿದ್ದಾರೆ.