<p class="title"><strong>ಜಮ್ಮು</strong>: ಉಗ್ರರ ಚಲನವಲನಗಳ ಕುರಿತು ಮಾಹಿತಿ ಲಭಿಸುತ್ತಿರುವಂತೆಯೇ ಭದ್ರತಾ ಪಡೆಗಳು ಶೋಧ ಕಾರ್ಯವನ್ನು ಮುಂದುವರಿಸುವೆ. ಖಬ್ಲಾ ಅರಣ್ಯ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧಕಾರ್ಯವನ್ನು ತೀವ್ರಗೊಳಿಸಿರುವ ಕಾರಣ ರಜೌರಿಯಿಂದ ಥನ್ನಾಮಂಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಶನಿವಾರ ಕೆಲಕಾಲ ಸಂಚಾರವನ್ನು ನಿರ್ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p class="title">ಪೂಂಛ್ ಜಿಲ್ಲೆಯ ಸೂರನ್ಕೋಟ್ ಮತ್ತು ಮೆಂಧರ್ ಅರಣ್ಯ ಪ್ರದೇಶ ಹಾಗೂ ರಜೌರಿ ಜಿಲ್ಲೆಯ ಥನ್ನಾಮಂಡಿಯಲ್ಲಿ ಭದ್ರತಾ ಪಡೆಗಳು ಕೈಗೊಂಡಿರುವ ಉಗ್ರ ನಿಗ್ರಹ ಕಾರ್ಯಾಚರಣೆಯು ಶನಿವಾರ 27ನೇ ದಿನಕ್ಕೆ ಕಾಲಿಟ್ಟಿದೆ.</p>.<p class="bodytext">ಅಕ್ಟೋಬರ್ 11 ರಂದು ಸೂರನ್ಕೋಟ್ ಅರಣ್ಯ ಮತ್ತು ಅಕ್ಟೋಬರ್ 14 ರಂದು ಮೇಂಧರ್ ಅರಣ್ಯ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಭದ್ರತಾ ಪಡೆಯ ಇಬ್ಬರು ಕಿರಿಯ ಅಧಿಕಾರಿಗಳು ಸೇರಿ ಒಂಬತ್ತು ಸಿಬ್ಬಂದಿ ಹುತಾತ್ಮರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜಮ್ಮು</strong>: ಉಗ್ರರ ಚಲನವಲನಗಳ ಕುರಿತು ಮಾಹಿತಿ ಲಭಿಸುತ್ತಿರುವಂತೆಯೇ ಭದ್ರತಾ ಪಡೆಗಳು ಶೋಧ ಕಾರ್ಯವನ್ನು ಮುಂದುವರಿಸುವೆ. ಖಬ್ಲಾ ಅರಣ್ಯ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧಕಾರ್ಯವನ್ನು ತೀವ್ರಗೊಳಿಸಿರುವ ಕಾರಣ ರಜೌರಿಯಿಂದ ಥನ್ನಾಮಂಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಶನಿವಾರ ಕೆಲಕಾಲ ಸಂಚಾರವನ್ನು ನಿರ್ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p class="title">ಪೂಂಛ್ ಜಿಲ್ಲೆಯ ಸೂರನ್ಕೋಟ್ ಮತ್ತು ಮೆಂಧರ್ ಅರಣ್ಯ ಪ್ರದೇಶ ಹಾಗೂ ರಜೌರಿ ಜಿಲ್ಲೆಯ ಥನ್ನಾಮಂಡಿಯಲ್ಲಿ ಭದ್ರತಾ ಪಡೆಗಳು ಕೈಗೊಂಡಿರುವ ಉಗ್ರ ನಿಗ್ರಹ ಕಾರ್ಯಾಚರಣೆಯು ಶನಿವಾರ 27ನೇ ದಿನಕ್ಕೆ ಕಾಲಿಟ್ಟಿದೆ.</p>.<p class="bodytext">ಅಕ್ಟೋಬರ್ 11 ರಂದು ಸೂರನ್ಕೋಟ್ ಅರಣ್ಯ ಮತ್ತು ಅಕ್ಟೋಬರ್ 14 ರಂದು ಮೇಂಧರ್ ಅರಣ್ಯ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಭದ್ರತಾ ಪಡೆಯ ಇಬ್ಬರು ಕಿರಿಯ ಅಧಿಕಾರಿಗಳು ಸೇರಿ ಒಂಬತ್ತು ಸಿಬ್ಬಂದಿ ಹುತಾತ್ಮರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>