ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಓಡಾಟವನ್ನು ತಡೆಯಲು ಸಿಂಘು ಗಡಿಯ ಮುಖ್ಯ ಹೆದ್ದಾರಿಯ ನಡುವೆ ಕಾರ್ಮಿಕರು, ಪೊಲೀಸರ ನಿಗಾದಲ್ಲಿ ಕಬ್ಬಿಣದ ಸರಳುಗಳನ್ನು ಹಾಕಲಾಗಿದೆ. ದೆಹಲಿ-ಹರಿಯಾಣ ಗಡಿಯಲ್ಲಿರುವ ಹೆದ್ದಾರಿಯ ಮತ್ತೊಂದು ಭಾಗವನ್ನು ತಾತ್ಕಾಲಿಕ ಸಿಮೆಂಟ್ ಗೋಡೆ ಹಾಕಿ, ಸಂಚಾರವನ್ನು ಪ್ರಾಯೋಗಿಕವಾಗಿ ನಿರ್ಬಂಧಿಸಲಾಗಿದೆ.