ಪೊಲೀಸರ ಸಮರ್ಥನೆ: ಗಡಿಯಲ್ಲಿ ಭದ್ರತೆ ಹೆಚ್ಚಿಸಿರುವುದನ್ನು ದೆಹಲಿ ಪೊಲೀಸರು ಸಮರ್ಥಿಸಿಕೊಂಡಿದ್ದಾರೆ. ‘ಗಣರಾಜ್ಯೋತ್ಸವದ ದಿನ,
ಬ್ಯಾರಿಕೇಡ್ಗಳನ್ನು ತುಂಡರಿಸಿದಾಗ, ಪೊಲೀಸರ ಮೇಲೆ ದಾಳಿ ನಡೆಸಿದಾಗ ಯಾರೂ ಅದನ್ನು ಪ್ರಶ್ನಿಸಲಿಲ್ಲ. ನಾವು ಈಗ ಏನು ಮಾಡಬೇಕು? ಈಗ ಮುರಿಯಲಾಗದಂತಹ ಬ್ಯಾರಿಕೇಡ್ಗಳನ್ನು ನಿರ್ಮಿಸಿದ್ದೇವೆ’ ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್.ಶ್ರೀವಾಸ್ತವ ಹೇಳಿದ್ದಾರೆ.