ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ್‌ ಟಿವಿ ಕಾರ್ಯಕ್ರಮ ತೊರೆದ ಶಿವಸೇನಾ ಸಂಸದೆ

Last Updated 5 ಡಿಸೆಂಬರ್ 2021, 21:10 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ರಾಜ್ಯಸಭೆಯಿಂದ ತಮ್ಮನ್ನು ಅಮಾನತು ಮಾಡಿರುವ ಕಾರಣಕ್ಕೆ ಸಂಸದ್ ಟಿವಿಯಲ್ಲಿ ಪ್ರಸಾರ
ವಾಗುವ ‘ಮೇರಿ ಕಹಾನಿ’ ಕಾರ್ಯಕ್ರಮ ತೊರೆದಿರುವುದಾಗಿ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಭಾನುವಾರ ಹೇಳಿದ್ದಾರೆ.

‘ಸಂವಿಧಾನ ನೀಡಿರುವ ಅಧಿಕಾರ
ವನ್ನೇ ನನಗೆ ನಿರಾಕರಿಸಿರುವ ಕಾರಣ, ಸಂಸದ್‌ ಟಿವಿ ಕಾರ್ಯಕ್ರಮದಲ್ಲಿ ಪಾಲ್ಗೊ
ಳ್ಳಲು ಇಚ್ಛಿಸುವುದಿಲ್ಲ’ ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT