<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ಜಮ್ಮು ಮತ್ತು ಶ್ರೀನಗರದಲ್ಲಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಪ್ರತ್ಯೇಕ ಪೀಠಗಳನ್ನು ರಚಿಸಿ ಆದೇಶಿಸಿದೆ.</p>.<p>ಇದು ಕಣಿವೆ ಪ್ರದೇಶದಲ್ಲಿನ ಕೇಂದ್ರ ಸರ್ಕಾರಿ ನೌಕರರ ಸೇವಾ ವಿಷಯಗಳ ವ್ಯಾಜ್ಯಗಳ ವಿಚಾರಣೆ ನಡೆಸಲಿದೆ.</p>.<p>ಕಳೆದ ವರ್ಷದ ಮೇ ತಿಂಗಳಿನಲ್ಲಿ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರತ್ಯೇಕ ಸಿಎಟಿ ಪೀಠ ರಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ಜಮ್ಮು ಮತ್ತು ಶ್ರೀನಗರದಲ್ಲಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಪ್ರತ್ಯೇಕ ಪೀಠಗಳನ್ನು ರಚಿಸಿ ಆದೇಶಿಸಿದೆ.</p>.<p>ಇದು ಕಣಿವೆ ಪ್ರದೇಶದಲ್ಲಿನ ಕೇಂದ್ರ ಸರ್ಕಾರಿ ನೌಕರರ ಸೇವಾ ವಿಷಯಗಳ ವ್ಯಾಜ್ಯಗಳ ವಿಚಾರಣೆ ನಡೆಸಲಿದೆ.</p>.<p>ಕಳೆದ ವರ್ಷದ ಮೇ ತಿಂಗಳಿನಲ್ಲಿ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರತ್ಯೇಕ ಸಿಎಟಿ ಪೀಠ ರಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>