ಕಿಷ್ಕಿಂದಾ-ಹಂಪಿಯಲ್ಲಿರುವ ಶ್ರೀ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಆಕ್ಷೇಪಣೆಗಳನ್ನು ಬದಿಗಿಟ್ಟು, ‘ಹನುಮಾನ್ ಜನ್ಮ ಭೂಮಿ, ಆಕಾಶಗಂಗಾ’ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಲಾಗುವುದು. ರಾಮಾಯಣಕ್ಕೆ ಸಂಬಂಧಿಸಿದ ಅಯೋಧ್ಯೆ, ಚಿತ್ರಕೂಟ ಇತ್ಯಾದಿ ಸ್ಥಳಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.