<p><strong>ಜೈಪುರ:</strong> ರಾಜಸ್ಥಾನದ ಬಿಲ್ವಾರಾ ಜಿಲ್ಲೆಯಲ್ಲಿ ಟ್ರೈಲರ್ಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶನಿವಾರ ತಡರಾತ್ರಿ ಕೋಟಾದಿಂದ ಬಿಲ್ವಾರಾಗೆ ತೆರಳುತ್ತಿದ್ದ ಮಾರ್ಗದಲ್ಲಿ ಕೇಸರ್ಪುರ ಬಳಿ ಅಪಘಾತ ಸಂಭವಿಸಿದೆ.</p>.<p>ಮೃತರನ್ನು ಉಮೇಶ್ (40), ಮುಖೇಶ್ (23), ಜಮ್ನಾ (45), ಅಮರ್ ಚಂದ್ (32), ರಾಜು (21), ರಾಧೆಶ್ಯಾಮ್ (56) ಮತ್ತು ಶಿವಲಾಲ್ (40) ಎಂದು ಗುರುತಿಸಲಾಗಿದೆ.</p>.<p>ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದುಪೊಲೀಸರು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನದ ಬಿಲ್ವಾರಾ ಜಿಲ್ಲೆಯಲ್ಲಿ ಟ್ರೈಲರ್ಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶನಿವಾರ ತಡರಾತ್ರಿ ಕೋಟಾದಿಂದ ಬಿಲ್ವಾರಾಗೆ ತೆರಳುತ್ತಿದ್ದ ಮಾರ್ಗದಲ್ಲಿ ಕೇಸರ್ಪುರ ಬಳಿ ಅಪಘಾತ ಸಂಭವಿಸಿದೆ.</p>.<p>ಮೃತರನ್ನು ಉಮೇಶ್ (40), ಮುಖೇಶ್ (23), ಜಮ್ನಾ (45), ಅಮರ್ ಚಂದ್ (32), ರಾಜು (21), ರಾಧೆಶ್ಯಾಮ್ (56) ಮತ್ತು ಶಿವಲಾಲ್ (40) ಎಂದು ಗುರುತಿಸಲಾಗಿದೆ.</p>.<p>ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದುಪೊಲೀಸರು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>