ಧನ್ಬಾದ್ ಜಿಲ್ಲೆಯ ನಿರ್ಸಾದಲ್ಲಿರುವಚಾಂಚ್ ವಿಕ್ಟೋರಿಯಾ ಕಾಲೇರಿ ಪ್ರದೇಶದಲ್ಲಿಕಾರ್ಯಾಚರಣೆ ಸ್ಥಗಿತಗೊಂಡಿರುವ ‘ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ (ಬಿಸಿಸಿಎಲ್)’ನ ಕಲ್ಲಿದ್ದಲು ಗಣಿಯಲ್ಲಿ ಘಟನೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಅದರ ಅಧಿಕಾರಿಗಳು ಹೇಳಿದ್ದಾರೆ. ಈ ವಿಷಯದ ಬಗ್ಗೆ ಮಾಹಿತಿ ಪಡೆಯಲು ಧನ್ಬಾದ್ನ ಹಿರಿಯ ಪೊಲೀಸ್ ಅಧೀಕ್ಷಕರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತಾದರೂ ಸಾಧ್ಯವಾಗಲಿಲ್ಲ.