ತಪ್ಪಾಗಿ ಅರ್ಥೈಸಲಾಗುತ್ತಿದೆ: ಹಡಗಿನಲ್ಲಿ ವಶಪಡಿಸಿಕೊಂಡ ಮಾದಕದ್ರವ್ಯದ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು, ನಾನು ಈ ಹಿಂದೆ ಮಾಡಿದ್ದ ವಾಟ್ಸ್ಆ್ಯಪ್ ಸಂದೇಶಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ’ ಎಂದು ಆರ್ಯನ್ ಖಾನ್ ಬಾಂಬೆ ಹೈಕೋರ್ಟ್ಗೆ ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ ತಿಳಿಸಿದ್ದಾರೆ. ತನಿಖಾ ಅಧಿಕಾರಿಗಳು ವಾಟ್ಸ್ಆ್ಯಪ್ ಸಂದೇಶಗಳನ್ನು ಅರ್ಥೈಸಿರುವ ರೀತಿ ಸರಿಯಲ್ಲ ಮತ್ತು ನ್ಯಾಯ
ಬದ್ಧವಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.