<p><strong>ಮುಂಬೈ: </strong>ಸಾಮಾಜಿಕ ಚಿಂತಕ ನರೇಂದ್ರ ದಾಭೋಲ್ಕರ್ ಹತ್ಯೆಯ ತನಿಖೆಯಂತೆನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಕೂಡ ತನಿಖೆಯಾಗದುಎಂದು ಎನ್ಸಿಪಿ ನಾಯಕ ಶರದ್ ಪವಾರ್ ಗುರುವಾರ ಟ್ವೀಟ್ ಮಾಡಿದ್ದಾರೆ.</p>.<p>ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿದ ಬೆನ್ನಲೇ ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.</p>.<p>ಸಿಬಿಐ 2014 ರಿಂದಲೂ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದು ಅದು ಇನ್ನೂ ಪೂರ್ಣವಾಗಿಲ್ಲ. ಇದರಂತೆಸುಶಾಂತ್ ಸಿಂಗ್ ಪ್ರಕರಣದತನಿಖೆಯೂಕೂಡ ನಡೆಯುವುದಿಲ್ಲ ಎಂದು ಭಾವಿಸುತ್ತೇನೆ ಎಂದುಪವಾರ್ ಟ್ವೀಟ್ ಮಾಡಿದ್ದಾರೆ.</p>.<p>ದಾಭೋಲ್ಕರ್ ಪ್ರಕರಣದ ತನಿಖೆಯಂತೇ ಇದು ಸಹತನಿಖೆಯಾಗುವುದಿಲ್ಲ ಎಂದು ಪವಾರ್ ಸಿಬಿಐ ಅನ್ನು ಉದ್ದೇಶಿಸಿಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.</p>.<p>ಆದಾಗ್ಯೂ, ಮಹಾರಾಷ್ಟ್ರ ಸರ್ಕಾರ ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಸಾಮಾಜಿಕ ಚಿಂತಕ ನರೇಂದ್ರ ದಾಭೋಲ್ಕರ್ ಹತ್ಯೆಯ ತನಿಖೆಯಂತೆನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಕೂಡ ತನಿಖೆಯಾಗದುಎಂದು ಎನ್ಸಿಪಿ ನಾಯಕ ಶರದ್ ಪವಾರ್ ಗುರುವಾರ ಟ್ವೀಟ್ ಮಾಡಿದ್ದಾರೆ.</p>.<p>ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿದ ಬೆನ್ನಲೇ ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.</p>.<p>ಸಿಬಿಐ 2014 ರಿಂದಲೂ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದು ಅದು ಇನ್ನೂ ಪೂರ್ಣವಾಗಿಲ್ಲ. ಇದರಂತೆಸುಶಾಂತ್ ಸಿಂಗ್ ಪ್ರಕರಣದತನಿಖೆಯೂಕೂಡ ನಡೆಯುವುದಿಲ್ಲ ಎಂದು ಭಾವಿಸುತ್ತೇನೆ ಎಂದುಪವಾರ್ ಟ್ವೀಟ್ ಮಾಡಿದ್ದಾರೆ.</p>.<p>ದಾಭೋಲ್ಕರ್ ಪ್ರಕರಣದ ತನಿಖೆಯಂತೇ ಇದು ಸಹತನಿಖೆಯಾಗುವುದಿಲ್ಲ ಎಂದು ಪವಾರ್ ಸಿಬಿಐ ಅನ್ನು ಉದ್ದೇಶಿಸಿಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.</p>.<p>ಆದಾಗ್ಯೂ, ಮಹಾರಾಷ್ಟ್ರ ಸರ್ಕಾರ ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>