ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ ಕಾಂಗ್ರೆಸ್ ಮುಖಂಡರ ಜೊತೆಗೆ ಶರದ್ ಪವಾರ್ ಚರ್ಚೆ

Last Updated 3 ನವೆಂಬರ್ 2020, 10:17 IST
ಅಕ್ಷರ ಗಾತ್ರ

ಪಣಜಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ರಾಜ್ಯ ಭೇಟಿ ಸಂದರ್ಭದಲ್ಲಿ ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ವಿರೋಧಪಕ್ಷದ ನಾಯಕ ದಿಗಂಬರ್ ಕಾಮತ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಸಭೆಯ ಬಳಿಕ ಮಾತನಾಡಿದ ಚೋಡಂಕರ್ ಅವರು, 2022 ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎನ್‌ಸಿಪಿ ಜೊತೆಗೆ ಮೈತ್ರಿ ಆಗಬಹುದು ಎಂಬ ಸಾಧ್ಯತೆಗಳನ್ನು ತಳ್ಳಿಹಾಕಿದರು.

ಇದೊಂದು, ಸೌಹಾರ್ದಯುತ ಭೇಟಿಯಾಗಿತ್ತು. ಭೇಟಿ ಸಂದರ್ಭದಲ್ಲಿ ರಾಜಕಾರಣ ಚರ್ಚೆಯಾಗಲಿಲ್ಲ ಎಂದು ಅವರು ತಿಳಿಸಿದರು. ಶರದ್ ಪವಾರ್ ಅವರ ಜೊತೆಗೆ, ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT