ತಮಗೆ ಹೆಚ್ಚಿನ ಬೆಂಬಲ ಇಲ್ಲದ ಕಾರಣ ಸ್ಪರ್ಧಾ ಕಣದಿಂದ ಹೊರಗುಳಿಯಲಿದ್ದಾರೆ ಎಂಬ ವದಂತಿಗಳನ್ನು ತಳ್ಳಿ ಹಾಕಿರುವ ಅವರು, ವಿವಿಧ ಕಡೆಗಳಿಂದ ತಮಗೆ ಬೆಂಬಲ ದೊರಕುತ್ತಿದೆ, ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಪಾರ ಗೌರವ ಇದ್ದು, ತಮ್ಮದೇನಿದ್ದರೂ ಸ್ನೇಹಮಯ ಹೋರಾಟ, ಇದೇನಿದ್ದರೂ ಬಿಜೆಪಿಯನ್ನು ಎದುರಿಸಲು ವಿವಿಧ ಆಯಾಮಗಳನ್ನು ಒಳಗೊಂಡ ಸ್ಪರ್ಧೆಯಷ್ಟೇ ಎಂದರು.