ಜೈಪುರ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಅವರು, ಉತ್ತರಾಖಂಡ ಮತ್ತು ಗೋವಾದಲ್ಲಿ ಕಾಂಗ್ರೆಸ್ ಇನ್ನೂ ಉತ್ತಮ ಸಾಧನೆ ಮಾಡಬಹುದಿತ್ತು. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ಪ್ರಯತ್ನಿಸಬಹುದಿತ್ತು. ಎರಡೂ ರಾಜ್ಯಗಳಲ್ಲಿ ಮತದಾರರ ಸಂಖ್ಯೆ ತುಂಬ ಕಡಿಮೆ ಇದೆ, ಇದೂ ಸಹ ಕೆಲಸ ಮಾಡಿರಬಹುದು ಎಂಬುದನ್ನು ನೆನಪಿನಲ್ಲಿಡಿ ಎಂದು ಹೇಳಿದ್ದಾರೆ.