‘ಅನ್ನ ಬೆಳೆಯುವ ರೈತರು ರಸ್ತೆಗಳಲ್ಲಿ, ಹೊಲ–ಗದ್ದೆಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ರೈತರ ಋಣದಲ್ಲಿದ್ದೇವೆ ಎಂಬದುನ್ನು ಅರಿತು, ಅವರು ಕೇಳುತ್ತಿರುವ ಹಕ್ಕುಗಳನ್ನು ನೀಡಿ, ಅವರಿಗೆ ನ್ಯಾಯ ಸಲ್ಲಿಸುವ ಮೂಲಕ ಆ ಋಣವನ್ನು ತೀರಿಸಬೇಕೇ ಹೊರತು, ಅವರನ್ನು ಲಾಠಿಯಿಂದ ಹೊಡೆದು, ಅಶ್ರವಾಯು ಪ್ರಯೋಗಿಸಿ ದೌರ್ಜನ್ಯವೆಸಗುವುದಲ್ಲ‘ ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.