<p><strong>ಮುಂಬೈ: </strong>ಫ್ರಾನ್ಸ್ನಲ್ಲಿ ಧರ್ಮದ ಹೆಸರಿನಲ್ಲಿ ಜನರ ಗಂಟಲು ಕತ್ತರಿಸಿದವರು ಮಾನವೀಯತೆಯ ಶತ್ರುಗಳು. ಈ ಕುರಿತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಅವರನ್ನು ಬೆಂಬಲಿಸುವ ಅಗತ್ಯವಿದೆ ಎಂದು ಶಿವಸೇನೆ ಹೇಳಿದೆ.</p>.<p>ಭಾರತದ ರಾಜಕೀಯ ಪಕ್ಷಗಳು ಮತ್ತು ಮುಸ್ಲಿಮರು ಫ್ರಾನ್ಸ್ನ ಆತಂರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಸಕಾರಣವಿಲ್ಲ ಎಂದು ಶಿವಸೇನೆ ತನ್ನ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಿದೆ.</p>.<p>ವ್ಯಂಗ್ಯಚಿತ್ರವೊದರ ಸಂಬಂಧ ಫ್ರಾನ್ಸ್ನಲ್ಲಿ ಮೂಡಿರುವ ವಿವಾದದ ಹಿನ್ನೆಲೆಯಲ್ಲಿ ಶಿವಸೇನೆ ಈ ಪ್ರತಿಕ್ರಿಯೆ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಫ್ರಾನ್ಸ್ನಲ್ಲಿ ಧರ್ಮದ ಹೆಸರಿನಲ್ಲಿ ಜನರ ಗಂಟಲು ಕತ್ತರಿಸಿದವರು ಮಾನವೀಯತೆಯ ಶತ್ರುಗಳು. ಈ ಕುರಿತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಅವರನ್ನು ಬೆಂಬಲಿಸುವ ಅಗತ್ಯವಿದೆ ಎಂದು ಶಿವಸೇನೆ ಹೇಳಿದೆ.</p>.<p>ಭಾರತದ ರಾಜಕೀಯ ಪಕ್ಷಗಳು ಮತ್ತು ಮುಸ್ಲಿಮರು ಫ್ರಾನ್ಸ್ನ ಆತಂರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಸಕಾರಣವಿಲ್ಲ ಎಂದು ಶಿವಸೇನೆ ತನ್ನ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಿದೆ.</p>.<p>ವ್ಯಂಗ್ಯಚಿತ್ರವೊದರ ಸಂಬಂಧ ಫ್ರಾನ್ಸ್ನಲ್ಲಿ ಮೂಡಿರುವ ವಿವಾದದ ಹಿನ್ನೆಲೆಯಲ್ಲಿ ಶಿವಸೇನೆ ಈ ಪ್ರತಿಕ್ರಿಯೆ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>