ಇದಾದ ಕೆಲವೇ ದಿನಗಳಲ್ಲಿ ಶಿವಸೇನಾದ 12 ಸಂಸದರು ಶಿಂದೆ ಬಣಕ್ಕೆ ಸೇರ್ಪಡೆಗೊಂಡಿದ್ದರು. ಶ್ರೀಕಾಂತ್ ಶಿಂದೆ, ರಾಹುಲ್ ಶೆವಾಲೆ, ಭಾವನಾ ಗವಾಲಿ, ಹೇಮಂತ್ ಗೋಡ್ಸೆ, ರಾಜೇಂದ್ರ ಗವಿತ್, ಸದಾಶಿವ್ ಲೋಖಂಡೆ, ಹೇಮಂತ್ ಪಾಟೀಲ್, ಸಂಜಯ್ ಮಾಂಡಲೀಕ್, ಧೈರ್ಯಶೀಲ್ ಮಾನೆ, ಶ್ರೀರಂಗ್ ಬರ್ನೆ, ಕ್ರಪಾಲ್ ತುಮನೆ ಹಾಗೂ ಪ್ರತಾಪ್ ರಾವ್ ಜಾಧವ್ ಅವರು ಏಕನಾಥ ಶಿಂದೆ ಬಣ ಸೇರಿದ ಶಿವಸೇನಾ ಸಂಸದರಾಗಿದ್ದಾರೆ.