‘ಬಿಜೆಪಿ ಸರ್ಕಾರಕ್ಕೆ ಸೋನಿಯಾ ಗಾಂಧಿ, ರಾಹುಲ್ ಅಥವಾ ಪ್ರಿಯಾಂಕಾ ಜತೆ ಭಿನ್ನಾಭಿಪ್ರಾಯ ಇರಬಹುದು. ಆದರೆ ನೆಹರು ವಿರುದ್ಧ ಯಾಕೆ ದ್ವೇಷ? ನೆಹರು ಅಂದು ಸ್ಥಾಪಿಸಿದ್ದ ಸಂಸ್ಥೆಗಳನ್ನು ಹಣಕ್ಕಾಗಿ ಈಗಿನ ಸರ್ಕಾರ ಮಾರಾಟ ಮಾಡುತ್ತಿದೆ’ ಎಂದು ಶಿವ ಸೇನಾ ಮುಖ್ಯ ವಕ್ತಾರ ಸಂಜಯ್ ರಾವುತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.