‘25 ವರ್ಷಗಳಿಂದ ಬಿಜೆಪಿ ಜೊತೆ ಶಿವಸೇನಾ ಮೈತ್ರಿ ಮಾಡಿಕೊಂಡಿತ್ತು. ಇದು ಗೋವಾದಲ್ಲಿ ಪಕ್ಷದ ಬೆಳವಣಿಗೆಗೆ ಅಡ್ಡಿಯಾಗಿತ್ತು. ಮಹಾರಾಷ್ಟ್ರದಲ್ಲಿಯೂ ಇದೇ ಸ್ಥಿತಿ ಇತ್ತು. ಆದರೆ, ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಮಹಾರಾಷ್ಟ್ರದಲ್ಲಿ ಬಿಜೆಪಿ ಸಖ್ಯವನ್ನು ಕಡಿದುಕೊಳ್ಳಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೀರ್ಮಾನಿಸಿದರು’ ಎಂದು ಹೇಳಿದರು.