‘ರಾಜ್ಯ ಸರ್ಕಾರ ಅನುಮತಿ ನೀಡದಿದ್ದರೂ, ಗುರುವಾರ ಬೆಳಿಗ್ಗೆ ರಾಜ್ಯ ಸರ್ಕಾರದ ವಿಮಾನದಲ್ಲಿ ಕುಳಿತು ಡೆಹ್ರಾಡೂನ್ಗೆ ಹೊರಟಿದ್ದರು. ವಿಮಾನ ಹಾರಾಟಕ್ಕೆ ಸರ್ಕಾರ ಅನುಮತಿ ನೀಡದ ಕಾರಣ ಅವರು ವಾಣಿಜ್ಯ ವಿಮಾನದಲ್ಲಿ ಡೆಹ್ರಾಡೂನ್ಗೆ ಪ್ರಯಾಣಿಸಬೇಕಾಗಿದೆ. ಆದರೆ, ವಿರೋಧ ಪಕ್ಷ ಬಿಜೆಪಿ ಇದನ್ನೇ ದೊಡ್ಡ ಸಮಸ್ಯೆಯನ್ನಾಗಿ ಸೃಷ್ಟಿಸುತ್ತಿದೆ. ಅನುಮತಿ ಇಲ್ಲದಿದ್ದರೂ, ರಾಜ್ಯಪಾಲರು ವಿಮಾನದಲ್ಲಿ ಏಕೆ ಕುಳಿತುಕೊಂಡರು‘ ಎಂದು ಶಿವಸೇನಾ ಪ್ರಶ್ನಿಸಿದೆ.