ಕೋವಿಡ್–19 ಪರಿಸ್ಥಿತಿ ನಡುವೆ ಪರೀಕ್ಷೆಗಳನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯವು ನಮ್ಮ ಮೊದಲ ಆದ್ಯತೆಯಾಗಿದೆ. ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವುದರೊಂದಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದುಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಗುರುವಾರ ಹೇಳಿದ್ದರು. ಹೇಳಿದ್ದರು.