<p><strong>ಮುಂಬೈ</strong>: ಪರಮ್ ಬೀರ್ ಸಿಂಗ್ ಜೀವಕ್ಕೆ ಅಪಾಯವಿದೆ ಎಂದು ತಿಳಿದು ಆಘಾತವಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಸ್ಲೆ ಪಾಟೀಲ್ ಗುರುವಾರ ಹೇಳಿದ್ದಾರೆ.</p>.<p>‘ಮುಂಬೈ ಮತ್ತು ಠಾಣೆಯ ಪೊಲೀಸ್ ಆಯುಕ್ತರಾಗಿದ್ದ ವ್ಯಕ್ತಿಗೆ ಜೀವ ಬೆದರಿಕೆ ಇದೆ ಎಂದು ತಿಳಿದು ನನಗೆ ಆಘಾತವಾಗಿದೆ’ ಎಂದು ವಾಸ್ಲೆ ಸುದ್ದಿಗಾರರಿಗೆ ಇಲ್ಲಿ ಹೇಳಿದರು.</p>.<p>ತಮಗೆ ಜೀವ ಬೆದರಿಕೆ ಇರುವುದರಿಂದ ತಲೆಮರೆಸಿಕೊಂಡಿವುದಾಗಿ ಪರಮ್ ಬೀರ್ ಸಿಂಗ್ ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಮನವಿಗೆ ಅವರು ಪ್ರತಿಕ್ರಿಯಿಸಿದರು.</p>.<p>ಮಹಾರಾಷ್ಟ್ರ ಸರ್ಕಾರವು ಪರಮ್ ಬೀರ್ ಅವರ ವಿರುದ್ಧ ಪ್ರಾರಂಭಿಸಿರುವ ವಿಚಾರಣೆಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಪರಮ್ ಬೀರ್ ಸಿಂಗ್ ಜೀವಕ್ಕೆ ಅಪಾಯವಿದೆ ಎಂದು ತಿಳಿದು ಆಘಾತವಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಸ್ಲೆ ಪಾಟೀಲ್ ಗುರುವಾರ ಹೇಳಿದ್ದಾರೆ.</p>.<p>‘ಮುಂಬೈ ಮತ್ತು ಠಾಣೆಯ ಪೊಲೀಸ್ ಆಯುಕ್ತರಾಗಿದ್ದ ವ್ಯಕ್ತಿಗೆ ಜೀವ ಬೆದರಿಕೆ ಇದೆ ಎಂದು ತಿಳಿದು ನನಗೆ ಆಘಾತವಾಗಿದೆ’ ಎಂದು ವಾಸ್ಲೆ ಸುದ್ದಿಗಾರರಿಗೆ ಇಲ್ಲಿ ಹೇಳಿದರು.</p>.<p>ತಮಗೆ ಜೀವ ಬೆದರಿಕೆ ಇರುವುದರಿಂದ ತಲೆಮರೆಸಿಕೊಂಡಿವುದಾಗಿ ಪರಮ್ ಬೀರ್ ಸಿಂಗ್ ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಮನವಿಗೆ ಅವರು ಪ್ರತಿಕ್ರಿಯಿಸಿದರು.</p>.<p>ಮಹಾರಾಷ್ಟ್ರ ಸರ್ಕಾರವು ಪರಮ್ ಬೀರ್ ಅವರ ವಿರುದ್ಧ ಪ್ರಾರಂಭಿಸಿರುವ ವಿಚಾರಣೆಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>