ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಾಜದಲ್ಲಿ ಮಹಿಳೆಯರು ಜಾಗರೂಕರಾಗಿರಬೇಕು. ಶ್ರದ್ಧಾ ಹತ್ಯೆ ಪ್ರಕರಣವನ್ನು ಸಾರ್ವಜನಿಕರು ‘ಲವ್ ಜಿಹಾದ್’ ಅಥವಾ ಇನ್ನೇನಾದರೂ ಕರೆಯಬಹುದು. ಆದರೆ, ಮಹಿಳೆಯರು ಸಾವಿಗೀಡಾಗುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಕಾನೂನು ಏನನ್ನೂ ಮಾಡಲು ಸಾಧ್ಯವಿಲ್ಲ. ಅದನ್ನು ಸಮಾಜವೇ ನಿಭಾಯಿಸಬೇಕು’ ಎಂದು ಹೇಳಿದ್ದಾರೆ.