ವಿಧ್ವಂಸಕ ಚಟುವಟಿಕೆಗಳಿಗೆ ಬಳಸಲು ಸಾಗಿಸಲಾಗುತ್ತಿದ್ದ ಹವಾಲಾ ಹಣವನ್ನು ಏಪ್ರಿಲ್ 6ರಂದು ಪೊಲೀಸರು ವಶಪಡಿಸಿಕೊಂಡು ಆರೋಪಿಯೊಬ್ಬನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಯು ಜತಿಂಧರ್ ಸಿಂಗ್ ಅವರ ಹೆಸರು ಬಹಿರಂಗಪಡಿಸಿದ್ದರಿಂದ ಏಪ್ರಿಲ್ 9 ರಂದು ಕಥುವಾ ಜಿಲ್ಲೆಯಲ್ಲಿ ಸಿಂಗ್ ಅವರನ್ನು ಬಂಧಿಸಲಾಗಿತ್ತು.