ಸರ್ಕಾರವು ಸಂಸತ್ತಿನ ಮೇಲೆ ‘ದಾಳಿ’ ಮಾಡಿದಾಗ ಮತ್ತು ಅದರ ಸಂಪ್ರದಾಯಗಳನ್ನು ‘ತುಳಿಯುವ’, ಪ್ರಜಾಪ್ರಭುತ್ವವನ್ನು ಗುಲಾಮಗಿರಿಗೆ ತಳ್ಳುವ, ಸಂವಿಧಾನವನ್ನು ‘ಉಲ್ಲಂಘಿಸುವ’ ಪ್ರಯತ್ನ ಮತ್ತು ಸಾಂಸ್ಥಿಕ ಸ್ವಾಯತ್ತತೆಗೆ ಕಡಿವಾಣ ಹಾಕುವ ಸಂದರ್ಭ ದೇಶದ ಜನರು ಸ್ವಾತಂತ್ರ್ಯದ ಅರ್ಥವೇನೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸೋನಿಯಾ ಹೇಳಿದ್ದಾರೆ.