‘ಪ್ರತೀಕ್ ಚೌಧರಿ, ಭರವಸೆಯ ಪ್ರತಿಭೆ. ಕೋವಿಡ್ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದು ವಾರದಿಂದ ಐಸಿಯುನಲ್ಲಿ ಜೀವನ್ಮರಣದ ಹೋರಾಟ ನಡೆಸಿದ್ದರು. ಗುರುವಾರ ಅವರು ತಮ್ಮ ತಂದೆಯೊಂದಿಗೆ ಅನಂತ ದೆಡಗೆ ಸಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ‘ ಎಂದು ಝಾ ಟ್ವೀಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.