‘ಸಂಯುಕ್ತ ಕಿಸಾನ್ ಮೋರ್ಚಾ ಕರೆ ಹಿನ್ನೆಲೆಯಲ್ಲಿ ದೇಶದಾದ್ಗಂತ ನಾಳೆ ಮತ್ತೆ ಸಮಾವೆಶಗೊಳ್ಳಲಿರುವ ರೈತರು, ಗಣರಾಜ್ಯೋತ್ಸವದ ಆಚರಣೆಯೆಲ್ಲಿ ಭಾಗವಹಿಸಲಿದ್ದಾರೆ. ಧ್ವಜಾರೋಹಣದ ಬಳಿಕ ಪಾದಯಾತ್ರೆ ಮತ್ತು ಟ್ರ್ಯಾಕ್ಟರ್ ರ್ಯಾಲಿಗಳು ನಡೆಯಲಿವೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
20 ರಾಜ್ಯಗಳ 300 ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ನಡೆದ ಐತಿಹಾಸಿಕ ಪ್ರತಿಭಟನೆ ಸಂದರ್ಭ ಹುತಾತ್ಮರಾದ ರೈತರಿಗೆ ಗೌರವ ಸಲ್ಲಿಸಲಾಗುತ್ತದೆ.